ಯಲ್ಲಾಪುರ : ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯು ರೈತರಿಗೆ ಬೇಕಾದ ಎಲ್ಲ ರೀತಿಯ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒಂದೇ ಸೂರಿನಡಿ ನೀಡುತ್ತಿದೆ. ರೈತರ ಬೆನ್ನೆಲುಬಾಗಿ ನಿಂತ ಟಿಎಂಎಸ್ ಇಂದು ಉತ್ತಮ ಪ್ರಗತಿಯತ್ತ ಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಸೂಪರ್ ಮಾರ್ಟ್ ಆವಾರದಲ್ಲಿ ಟಿಎಂಎಸ್ ವತಿಯಿಂದ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ … [Read more...] about ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ