ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್
ಕೃಷಿಕರಿಗೆ
ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ
ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು ಜನಪ್ರತಿನಿಧಿಗಳು ದುರುದ್ದೇಶದಿಂದ ಬದಲಿಸಲು ಹೊರಟಿದ್ದಾರೆ. ಸ್ವಜನಪಕ್ಷಪಾತದಿಂದ ಮಂಜೂರರಾದ ಸೇತುವೆ ಕಾಮಗಾರಿ ಆರಂಭವಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು … [Read more...] about ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ