ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು … [Read more...] about ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.
ಕೃಷಿ ಅಭಿಯಾನಕ್ಕೆ ಚಾಲನೆ
ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.
ಹಳಿಯಾಳ:- ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಯುವಕರು ವ್ಯವಸಾಯದಲ್ಲಿ ನಿರಾಸಕ್ತಿ ತೊರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಕೃಷಿ-ವ್ಯವಸಾಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಈ ಕ್ಷೇತ್ರಕ್ಕೆ ಹೆಚ್ಚಿನ ಗೌರವವು ಸಿಗಬೇಕಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಟ್ಟರು. ಕಂದಾಯ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿವಿಧಾನಸೌಧದ ಸಭಾ … [Read more...] about ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.