ಹೊನ್ನಾವರ; ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಡಿಕೆಕುಳಿಯ ನಾರಾಯಣ ಮರಾಠಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಪರಿಹಾರಧನ ಶಾಸಕ ಸುನೀಲ ನಾಯ್ಕ ವಿತರಿಸಿದರು. ಅಡಿಕೆಕುಳಿಯ ನಾರಾಯಣ ರಾಮ ಮರಾಠಿಯವರು, ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟಿದ್ದರು, ಕೆಲ ತಿಂಗಳ ಹಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ದೊರಕಿಸಿ ಕೊಡುವ ಭರವಸೆಯನ್ನು … [Read more...] about ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ