ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು. ಆರಂಭದಲ್ಲಿ ಪ್ರಮುಖ ಇಲಾಖೆಯಾದ ಕೃಷಿ, ಅರಣ್ಯ, ಕಂದಾಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಗೈರಾಗಿರುದಕ್ಕೆ ಆಕ್ರೋಶ ವ್ಯಕ್ತವಾಯಿತು. ಕಳೆದ ಹಲವು ಸಭೆಗೆ ನಿರಂತಂರವಾಗಿ ಗೈರಾಗುವ ಚಿಕ್ಕ ನೀರಾವರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಸಿ.ಈ.ಓ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. … [Read more...] about ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗೈರು ಹಾಜರಾದ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ
ಕೃಷಿ
ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ಹಳಿಯಾಳ:- ದೇಶದ ಬೆನ್ನೆಲುಬಾಗಿರುವ ರೈತ ಇಂದು ಪ್ರಕೃತೀಯ ಮುನಿಸಿನಿಂದ ತೊಂದರೆಯಲ್ಲಿದ್ದಾನೆ. ನಿರಂತರವಾಗಿ ದುಡಿಮೆಗಾರರಾಗಿ ಕೃಷಿಕರ ಜೀವನ ತೀರಾ ಕಷ್ಟದಾಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ರೈತರು ಒಂದು ರೀತಿಯಲ್ಲಿ ಸೈನಿಕರಿದ್ದಂತೆ ಅವರಿಗೂ ಎಲ್ಲರೂ ಗೌರವ ನೀಡಬೇಕೆಂದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ಉ.ಕ. ಜಿಲ್ಲಾ ಪಂಚಾಯತ, ಹಳಿಯಾಳದ ತಾಪಂ, ತಾಲುಕಾ … [Read more...] about ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರ . ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಸಾಹಿತ್ಯ, ಸಮಾಜಸೇವೆ, ಆರ್ಥಿಕ ಆರೋಗ್ಯ ಕೃಷಿ ಮತ್ತು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಮತ್ತು ಗ್ರಾಮೀಣಾಭಿವೃಧ್ಧಿ ಉದ್ದೇಶದೊಂದಿಗೆ ಹುಟ್ಟಿಕೊಂಡಿದ್ದ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಇದರ ಅಡಿಯಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವಿನಾಯಕ ನಾಯ್ಕ ಮೂಡ್ಕಣಿ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ನೆರವೇರಿಸಿ ಮಾತನಾಡಿ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ … [Read more...] about ಉಚಿತ ನೋಟ್ ಬುಕ್ ವಿತರಣೆ