ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕೃಷಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
TSS SIRSI market report 21-09-2017
Rate in rs / per Quintal TSS SIRSI … [Read more...] about TSS SIRSI market report 21-09-2017
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 02-09-2017
*TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ* rs , ಪ್ರತಿ 50 KG ಚೀಲಕ್ಕೆ* ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL)......580* *ಶ್ರೀಲಕ್ಮೀ 14:6:21....640* *ಇಫ್ಕೊ 20:20:0:13 ...850* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(IFCO)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 02-09-2017
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ