ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’
ಕೃಷ್ಣಮೂರ್ತಿ ಭಟ್ಟ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಕಿಡ್ನಿ ವೈಫಲ್ಯ ಹೊಂದಿದ ರೋಗಿಗೆ ಆರ್ಥಿಕ ನೆರವು
ಹೊನ್ನಾವರ;ತಾಲೂಕಿನ ಸರಳಗಿ ಗ್ರಾಮದ ಕೃಷ್ಣಪ್ಪ ಜಟ್ಟಿ ನಾಯ್ಕ ಇವರು ಕಿಡ್ನಿ ವೈಫಲ್ಯದ ಕಾರಣ ನಗರದ ಸೆಂಟ್ ಇಗ್ನೇಸಿಯಸ್ ಆಸ್ಪತ್ರೆಯಲ್ಲಿ ಡಾಯಲ್ಸಿಸ್ ಚಿಕಿತ್ಸೆಗೆ ಒಳಗಾಗಿದ್ದು ಹೊನ್ನಾವರ ಲಾಯನ್ಸ್ ಕ್ಲಬ್ ಸದಸ್ಯರಿಂದ ಸಂಗ್ರಹಿಸಿದ ದೇಣಿಗೆ ಮೊತ್ತ ರೂ. 11,600/- ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿದಾಸ ಮಡಿವಾಳ ಇವರು ಸದಸ್ಯರ ಸಂಗಡ ಆಸ್ಪತ್ರೆಯ ಡಾಯಲಸಿಸ್ ಕೇಂದ್ರಕ್ಕೆ ತೆರಳಿ ಚಿಕಿತ್ಸೆಗೆ ಆರ್ಥಿಕ ನೆರವನ್ನು ರೋಗಿಗೆ ನೀಡಿದರು.ಆ ಸಂದರ್ಭದಲ್ಲಿ ಖಜಾಂಚಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಕಿಡ್ನಿ ವೈಫಲ್ಯ ಹೊಂದಿದ ರೋಗಿಗೆ ಆರ್ಥಿಕ ನೆರವು