ಹೊನ್ನಾವರ: ಪಟ್ಟಣದ ರಾಷ್ರೀಯ ಹೆದ್ದಾರಿ ಸಮೀಪದ ಮಹಾಲೆ ಕಾಂಪ್ಲೆಕ್ಸ್ನಲ್ಲಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆ ಸಿಂಡಿಕೆಟ್ ಬ್ಯಾಂಕ್ ಎದುರಿನ ಕಟ್ಟಡಕ್ಕೆ ಸ್ಥಳಾಂತರವಾದ ಹಿನ್ನಲೆ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷÀ ರವೀಂದ್ರನ್ ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ಬ್ಯಾಂಕ್ನಲ್ಲಿ … [Read more...] about ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ
ಕೃಷ್ಣಮೂರ್ತಿ ಭಟ್
ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ
ಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತುಹೊನ್ನಾವರ .ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಎಸ್.ಡಿ.ಎಮ್. ಕಾಲೇಜಿನ ಸಭಾಭವನದಲ್ಲಿಜರುಗಿತು.ಸಭೆಯಅಧ್ಯಕ್ಷತೆಯನ್ನು ಕೃಷ್ಣಮೂರ್ತಿ ಭಟ್, ಶಿವಾನಿ ಇವರು ವಹಿಸಿದ್ದರು.ಉದ್ಘಾಟಕರಾಗಿ ಮಾನ್ಯಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿಇವರು ಆಗಮಿಸಿ, ಪ್ರತಿಯೊಂದು ಶಾಲೆಯಲ್ಲಿಯೂ ಸ್ಕೌಟ್ಸ್ … [Read more...] about ಭಾರತ ಸ್ಕೌಟ್ಸ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ
ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ
ಹೊನ್ನಾವರ : ಹೊನ್ನಾವರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರೋ|ಎಂ.ಜಿ.ಹೆಗಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಚ್.ಎಂ.ಮಾರುತಿ, ಕಾರ್ಯದರ್ಶಿಯಾಗಿ ಮುರುಳೀಧರ ಗಾಯತೊಂಡೆ, ಖಜಾಂಚಿಯಾಗಿ ಕೃಷ್ಣಮೂರ್ತಿ ಹೆಬ್ಬಾರ, ಸಹಕಾರ್ಯದರ್ಶಿಯಾಗಿ ಗಜು ಗೋಕರ್ಣ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ಸಂಘದ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಎಂ.ಎನ್.ಸುಬುಹ್ಮಣ್ಯ, ಪತ್ರಕರ್ತರಾದ … [Read more...] about ಪತ್ರಕರ್ತ ಸಂಘದ ಪದಾಧಿಕಾರಿಗಳ ಆಯ್ಕೆ