ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ಗುಂಡಬಾಳ ನದಿಪ್ರವಾಹ ಬಂದು ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ಈ ಭಾಗದ ಸಾರ್ವಜನಿಕರು ನಾಡದೋಣಿ ಇದ್ದಲ್ಲಿ ಪ್ರವಾಹ ಬಂದಾಗ ಕಾಳಜಿ ಕೇಂದ್ರ ಜೊತೆಗೆ ಸುರಕ್ಷಿತ ಸ್ಥಳಕ್ಕೆ ಹೋಗಲು ಸಾಧ್ಯ ಎಂದು ಮನವಿ ಮಾಡಿದ್ದರು.ಪಂಚಾಯತಿಯಿಂದ ಕ್ರೀಯಾಯೋಜನೆ ಮಾಡಲು ಆಗಲ್ಲೆ ಜಿಲ್ಲಾಧಿಕಾರಿಗಳು ತಿಳಿಸಿದ್ದರು. ಇದರಂತೆ ಪಂಚಾಯತಿ ಅನುದಾನದಲ್ಲಿ 4 ನಾಡದೋಣಿ … [Read more...] about ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯಲ್ಲಿ ನೆರಹಾವಳಿ ಎದುರಿಸಲು 4 ನಾಡದೋಣಿ ಸಿದ್ದ
ಕೆಂಚಗಾರ
ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ
ಹೊನ್ನಾವರ;ತಾಲೂಕಿನಲ್ಲಿ ಗುರುವಾರ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ .ಜೂನ್ ಎರಡನೇ ವಾರದಲ್ಲಿ ಇತ್ತೀಚಿನ ವರ್ಷದಲ್ಲಿ ನದಿ ಭರ್ತಿಯಾಗಿ ನೆರೆ ಭೀತಿ ಎದುರಾಗಿರುವುದು ಆತಂಕ ಮೂಡಿಸಿದೆ ಇನ್ನೂ ಎರಡು ದಿನ ಮಳೆ, ಮುಂದುವರೆಯುವ ಸಾಧ್ಯತೆ ಇರುದ ರಿಂದ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಗುಂಡಬಾಳ, ಚಿಕ್ಕ ನ ಕೋಡ್ ,ಕೆಂಚಗಾರ … [Read more...] about ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ