ಹೊನ್ನಾವರ: ಪರಿಸರದ ಬಗ್ಗೆ ಎಲ್ಲರು ಜಾಗೃತರಾಗಬೇಕು. ವಿದ್ಯಾರ್ಥಿ ಜೀವನದಲ್ಲೇ ಇದನ್ನು ಪರಿಪಾಠ ಮಾಡಿಸಿದಾಗ ಮಾತ್ರ ಪರಿಸರದ ಬಗ್ಗೆ ಜಾಗೃತಿಯಾಗಲು ಸಾಧ್ಯ ಎಂದು ಭಟ್ಕಳ-ಹೊನ್ನಾವರ ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು.ಕೆಂದ್ರ ಸರ್ಕಾರ ಹಾಗೂ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಕಾರವಾರ ಮತ್ತು ಅರಣ್ಯ ಇಲಾಖೆ ಹೊನ್ನಾವರ ವಿಭಾಗ ವತಿಯಿಂದ ತಾಲೂಕಿನ ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡಕ್ಕೆ ನೀರೆರುವ ಮೂಲಕ ಕಾರ್ಯಕ್ರಮಕ್ಕೆ … [Read more...] about ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ