ಹಳಿಯಾಳ:- ಜೀವನೊಪಾಯಕ್ಕಾಗಿ ದಶಕಗಳಿಂದ ಅರಣ್ಯ ಅತೀಕ್ರಮಣ ಮಾಡಿ ಸಾಗುವಳಿ ಮಾಡುತ್ತ ಬಂದಿರುವ ಜಮೀನುಗಳಿಗೆ ಪಟ್ಟಾ-ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12 ರಂದು ಜಿಲ್ಲಾಧಿಕಾರಿಗಳ ಬಳಿ ದಲಿತ ಸಂಘರ್ಷ ಸಮೀತಿ (ಕೆಂಪು ಸೇನೆ) ಸಂಘಟನೆ ನಿಯೋಗ ತೆರಳುತ್ತಿದೆ ಎಂದು ಸಂಘಟನೆಯ ಉತ್ತರ ಕರ್ನಾಟಕ ವಿಭಾಗ ಅಧ್ಯಕ್ಷ ವಿ. ಬಿ ರಾಮಚಂದ್ರ ತಿಳಿಸಿದ್ದಾರೆ. ಮಂಗಳವಾರ ಪಟ್ಟಣದ ಪುರಸಭಾ ಸಭಾ ಭವನದಲ್ಲಿ ನಡೆದ ಅರಣ್ಯ ಅತೀಕ್ರಮನ ಸಾಗುವಳಿದಾರರ ಸಭೆಯಲ್ಲಿ ಈ ನಿರ್ಣಯ … [Read more...] about ಅತಿಕ್ರಮಣ ಜಮೀನಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಲು ದಿ.12ರಂದು ಡಿಸಿ ಬಳಿ ನಿಯೋಗ-ವಿ.ಬಿ.ರಾಮಚಂದ್ರ
ಕೆಂಪು ಸೇನೆ
ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ: ಉಪ ಜೀವನಕ್ಕಾಗಿ ಕಳೆದ ಅನೇಕ ವರ್ಷಗಳಿಂದ ಅರಣ್ಯ ಜಮೀನನ್ನು ಅತೀಕ್ರಮಣ ಮಾಡಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಹಳಿಯಾಳದಲ್ಲಿ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೇರವಣಿಗೆ … [Read more...] about ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ
ಹಳಿಯಾಳ : ಅರಣ್ಯದ ಅಂಚಿನ ಗ್ರಾಮಗಳ ಜನತೆ ಸಾಗುವಳಿ ಯೋಗ್ಯ ಅರಣ್ಯವನ್ನು ಅತಿಕ್ರಮಿಸಿ ಸುಮಾರು 70 ವರ್ಷಗಳಿಂದಲೂ ತಮ್ಮ ಉಪಜೀವನಕ್ಕಾಗಿ ವ್ಯವಸಾಯ ಮಾಡುತ್ತಿದ್ದು ಈ ಕೃಷಿ ಜಮೀನನ್ನು ಈವರೆಗೂ ಬಡ ರೈತರಿಗೆ ಮಂಜೂರು ಮಾಡಲಾಗಿಲ್ಲ ಕಾರಣ ಕೂಡಲೇ ಸರ್ಕಾರ ಅತಿಕ್ರಮ ಭೂಮಿ ಸಕ್ರಮಗೊಳಿಸಿ ಪಟ್ಟಾ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ರೈತರು ಕೆಂಪು ಸೇನೆಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯ ಮೂಲಕ … [Read more...] about ಅರಣ್ಯ ಅತಿಕ್ರಮಣ ಜಮೀನು ಸಕ್ರಮಗೊಳಿಸುವಂತೆ ಆಗ್ರಹಿಸಿ ತಾಲೂಕಾ ಆಡಳಿತಕ್ಕೆ ಮನವಿ