ಹೊನ್ನಾವರ ,ಕೆಂಪೇ ಗೌಡ ಅವರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಆಮೂಲಕ ಅವರ ತತ್ವ ಸಿದ್ದಾಂತಗಳಿಗೆ ಗೌರವ ನೀಡೋಣ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್. ಗೌಡ ಕೊಡಾಣಿ ಅಭಿಪ್ರಾಯಿಸಿದರು.ಅವರು ಹೊನ್ನಾವರ ತಾಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 527ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ದೀಪ ಬೆಳಗಿಸಿ … [Read more...] about ಕೆಂಪೇಗೌಡರ 527ನೇ ಜಯಂತಿ ಆಚರಣೆ