ಹಳಿಯಾಳ;- ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಜ್ಞಾನ, ಮತ್ತು ಕೌಶಲ್ಯವನ್ನು ಸಂಪಾದಿಸುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ರಾಧಾಬಾಯಿ ಆರ್.ದೇಶಪಾಂಡೆ ಹೇಳಿದರು. ತಾಲೂಕಿನ ಕೆಕೆ ಹಳ್ಳಿಯ ಶ್ರೀ ಗುರು ನಿತ್ಯಾನಂದ ಆಶ್ರಮದಲ್ಲಿ ನಡೆದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ 87 ಪಿ.ಯು.ಸಿ.ಯ 19 ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ 106 ವಿದ್ಯಾರ್ಥಿಗಳಿಗೆ … [Read more...] about ವಿಆರ್ ಡಿಎಮ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ.