ಹಳಿಯಾಳ:- ಹಳಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾಗಿರುವ ಆರ್ ವಿ ದೇಶಪಾಂಡೆ ಅವರ ಕುರಿತು ಸುಳ್ಳು ಹೇಳಿಕೆಗಳನ್ನು ನೀಡುವುದು ಹಾಗೂ ವಿನಾಕಾರಣ ಟಿಕೆ ಮಾಡುವ ಪ್ರವೃತ್ತಿಯನ್ನು ಮಾಜಿ ಶಾಸಕ ಸುನೀಲ್ ಹೆಗಡೆ ನಿಲ್ಲಿಸಲಿ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಶಾಸಕ ಆರ್ ವಿ ದೇಶಪಾಂಡೆ ವಿರುದ್ದ ಸುಳ್ಳು ಹೇಳಿಕೆಗಳನ್ನು ಮಾಡುವುದನ್ನು ಮಾಜಿ ಶಾಸಕ ಸುನೀಲ್ ಹೆಗಡೆ ಬಿಡಲಿ- ಬ್ಲಾಕ್ ಕಾಂಗ್ರೆಸ್ ಎಚ್ವರಿಕೆ.
ಕೆಡಿಪಿ ಸಭೆ
ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ
ಕಾರವಾರ: ತಾಲೂಕು ಪಂಚಾಯಿತಿ ನಾಮನಿರ್ದೇಶಿತ ಸದಸ್ಯರು ನಾಮಕಾವಸ್ಥೆಗೆ ಮಾತ್ರ ಸೀಮಿತ ಎಂಬಂತಾಗಿದೆ. ಕೆಡಿಪಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ. ಈ ಕುರಿತು ಸಭೆಯಲ್ಲಿಯೂ ಆಕ್ರೋಶ ವ್ಯಕ್ತವಾಗಿದೆ. ನಾಮ ನಿರ್ದೇಶಿತ ಸದಸ್ಯರಿಗೆ ಅಧಿಕಾರಿಗಳು ಗೌರವ ಕೊಡುವದಿಲ್ಲ. ಸದಸ್ಯರ ಹೆಸರು ಸೂಚಿಸುವ ನಾಮ ಫಲಕವನ್ನು ಹಾಕಿಲ್ಲ. ನಾಮನಿರ್ದೇಶಿತ ಸದಸ್ಯರು ನೀಡುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಾಮ ನಿರ್ದೇಶಿತರು ಗಮನಕ್ಕೆ ತಂದ ಒಂದೇ ಒಂದು … [Read more...] about ನಾಮನಿರ್ದೇಶಿತ ಸದಸ್ಯರಿಗೆ ಬೆಲೆಯೇ ಇಲ್ಲ;ಸಭೆಯಲ್ಲಿ ಆಕ್ರೋಶ