ಹಳಿಯಾಳ:- ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯು ಯಾವುದೇ ಜಾತಿ, ಧರ್ಮವನ್ನು ಪರಿಗಣಿಸದೆ ಇದುವರೆಗೂ ಸಾವಿರಾರು ನಿರುದ್ಯೋಗಿ ಯುವಕ/ಯುವತಿಯರಿಗೆ ಹಾಗೂ ಶಾಲೆ ತೊರೆದವರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳಾಗಿ ಬದುಕಲು ದಾರಿ ಮಾಡಿಕೊಟ್ಟಿದೆ ಎಂದು ಹಳಿಯಾಳ ಶಾಸಕರು ಮತ್ತು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಹೇಳಿದರು. ಭಾನುವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ ಉದ್ಯೋಗ ತರಬೇತಿ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ
ಕೆನರಾ ಬ್ಯಾಂಕ್ ದೇಶಪಾಂಡೆ
ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಹಳಿಯಾಳ:- ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಮಡೆ ಆರ್ಸೆಟಿ 2016-17 ಸಾಲಿನಲ್ಲಿ ‘ಉತ್ತಮ ಕಾರ್ಯನಿರ್ವಹಣೆಗಾಗಿ’ ದೇಶದಲ್ಲಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕೆನರಾ ಬ್ಯಾಂಕ್ ಆರ್ಸೆಟಿ ನಿರ್ದೇಶಕ ಎನ್. ಆರ್. ವೈದ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಗ್ರಾಮೀಣ ಭಾಗಗಳು ಪ್ರಕಾಶಿಸಬೇಕು ಅರ್ಥಾತ್ ಗ್ರಾಮೀಣ ಭಾಗದ ಜನತೆ ಪ್ರಕಾಶಿಸಬೇಕು. ಆಗ ದೇಶ ಪ್ರಕಾಶಿಸುತ್ತದೆ ಎಂಬ … [Read more...] about ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ