ಹೊನ್ನಾವರ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಸೇವಾ ಭಾರತಿ ಟ್ರಸ್ಟ ಕುಮಟಾ ಹಾಗೂ ಕೆನರಾ ಹೆಲ್ತ್ ಕೇರ್ ಸೆಂಟರ್ನ ಪ್ರಾಯೋಜಕತ್ವದಲ್ಲಿ “ರಕ್ತ ಹೀನತೆ” ಎಂಬ ವಿಷiÀುದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಕೆನರಾ ಹೆಲ್ತ್ ಕೇರ್ ಸಂಸ್ಥೆಯ ಖ್ಯಾತ ವೈದ್ಯರು, ಸ್ತ್ರೀ ರೋಗ ತಜ್ಞರಾದ ಡಾ// ಜಿ. ಜಿ. ಹೆಗq Éಮಾತನಾಡಿ ಶಾಲೆಯ ಎಲ್ಲಾ ಮಕ್ಕಳ ಆರೊಗ್ಯ ತಪಾಸಣೆ ನಡೆಸಿ, ರಕ್ತಹೀನತೆ ಇರುವ … [Read more...] about ರಕ್ತಹೀನತೆ ಕುರಿತು ಉಪನ್ಯಾಸ ಕಾರ್ಯಕ್ರಮ