ದ್ರೋಣಪುಷ್ಪ, ದ್ರೋಣಪುಷ್ಪಿ, ಚಿತ್ರಪತ್ರಿಕಾ, ರುದ್ರಪಾದ, ರುದ್ರಪುಷ್ಪ, ಚಿತ್ರಕ್ಷಪ, ತುಮ್ಮ ಚೆಟ್ಟು, ತುಂಬೈಚಡಿ, ಚೋಟ ಕಲ್ಕುಶ, ಭೂತಮರಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ತುಂಬೆ ಗಿಡವು ಪಾಳುಭೂಮಿ, ತೋಟ ಹೊಲಗಳ ಬದುಗಳ ಮೇಲೆ, ರಸ್ತೆಗಳ ಪಕ್ಕ ಕಳೆಯಂತೆ ತಾನಾಗೆ 2-3 ಅಡಿ ಬೆಳೆಯುವ ಒಂದು ಪುಟ್ಟ ಸಸ್ಯ. ಇದರಲ್ಲಿ ತುಂಬೆ, ಕಾಡು ತುಂಬೆ, ಹೆದ್ದುಂಬೆ ಎಂಬ ಮೂರ್ನಾಲ್ಕು ಪ್ರಭೇದಗಳಿದ್ದುಗಳಿದ್ದರೂ, ಬಿಳಿ ಹೂವುಗಳು ಬಿಡುವ ತುಂಬೆ ಗಿಡವನ್ನೆ ಹೆಚ್ಚಾಗಿ ಔಷಧೀಯವಾಗಿ, … [Read more...] about ತುಂಬೆ ಹಲವು ರೋಗಗಳಿಗೆ ರಾಮಬಾಣ
ಕೆಮ್ಮು
ಜಾಯಿಕಾಯಿ ಹಲವು ರೋಗಗಳಿಗೆ ರಾಮಬಾಣ
ಜಾಕಾಯಿ,ಜಾಜಿಕಾಯಿ,ಜಾಪತ್ರೆ, ಜತಿಫಲ್ ಜಾಧಿಕಾಯ್, ಅಟ್ರಮ್,ಜಾತಿಫಲಂ,ಸುರಭಿ,ಜವಂತ್ರಿ,ಜಾಫಲ್,ಜಾಯಿಕಾಯಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ಸಾಂಬಾರ ಪದಾರ್ಥಗಳಲ್ಲಿ ಒಂದಾದಹಾಗೂ ಸುವಾಸನೆಭರಿತವಾದ ಜಾಕಾಯಿಯನ್ನು ಭಾರತ,ಬರ್ಮಾ,ಮಲೇಷಿಯಾ,ಇಂಡೋನೇಷಿಯಾಮುಂತಾದ ದೇಶಗಳಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಾರೆ.ಜಾಕಾಯಿಗೆ ಸುಗಂಧ ದ್ರವ್ಯಗಳಲ್ಲಿ ಪ್ರತ್ಯೇಕ ಸ್ಥಾನವಿದೆ.ಆಹಾರಕ್ಕೆ ರುಚಿ,ಸುವಾಸನೆ ಹೆಚ್ಚಿಸುತ್ತೆ.ವಿಶೇಷವಾದ ಪರಿಮಳ ಹಾಗೂ ಔಷಧೀಯ ಗುಣಗಳಿಂದ ಆಯುರ್ವೇದದಲ್ಲಿ … [Read more...] about ಜಾಯಿಕಾಯಿ ಹಲವು ರೋಗಗಳಿಗೆ ರಾಮಬಾಣ
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ