ಭಟ್ಕಳ:ಬೆಳಕೆಯ ಶೆಟ್ಟಿಕೇರಿಯ ಮನೆಯೊಂದರ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕೂಲಿ ಕಾರ್ಮಿಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತನನ್ನು ಶಿರೂರಿನ ಹಣಬಾರಕೇರಿಯ ಬಚ್ಚಾ ಮಂಜಾ ಹಣಬಾರ(55) ಎಂದು ಗುರುತಿಸಲಾಗಿದೆ. ಬೆಳಕೆಯ ಶೆಟ್ಟಿಕೇರಿಯ ಕೃಷ್ಣಾ ವೆಂಕಟ್ರಮಣ ನಾಯ್ಕ ಇವರ ಮನೆಯ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಯ ಹಿಂಬದಿಯ ಮಣ್ಣು ಕುಸಿದು ಕೆಳಗೆ ಬಿದ್ದು ರಿಂಗ್ ಮಧ್ಯೆ ಸಿಲುಕಿದ್ದು ತೀವ್ರ … [Read more...] about ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು
ಕೆಲಸ
ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಹೊನ್ನಾವರ: ಈಗ ಇಂಜನಿಯರಿಂಗ್ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ