ಹೊನ್ನಾವರ:ತಾಲೂಕಿನ ಕೆಳಗಿನೂರು ಗ್ರಾ.ಪಂ ವ್ಯಾಪ್ತಿಯ ಅಭಿತೋಟದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡ ಕುಸಿದು ಬಿದ್ದಿದ್ದು ಸರ್ಕಾರಿ ರಜೆಯಿದ್ದ ಕಾರಣ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಅಭಿತೋಟದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿಯು ಕುಸಿದು ಬಿದ್ದಿದ್ದು ಗಣೇಶ ಚತುರ್ಥಿ ನಿಮಿತ್ತ ಮಕ್ಕಳಿಗೆ ಮೂರು ದಿನಗಳ ಕಾಲ ರಜಾ ಇದ್ದ. ಈ ಅಂಗನವಾಡಿ ಕೇಂದ್ರದಲ್ಲಿ ಐವರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ … [Read more...] about ಅಂಗನವಾಡಿ ಕಟ್ಟಡ ಕುಸಿತ
ಕೆಳಗಿನೂರು
ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ :ಇಲ್ಲಿನ ಕೆಳಗಿನೂರು ಸೆಬಸ್ಟಿಯನ್ ಚರ್ಚ್ ಬಳಿ ಚಲಿಸುತ್ತಿದ್ದ ಬೈಕ್ಗೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗಿನೂರಿನ ರಮೇಶ ರಾಮಚಂದ್ರ ನಾಯ್ಕ (32) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಟ್ಯಾಂಕರ್ ಚಾಲಕ ಕೇರಳದ ಚಿನ್ನನ್ ಪರಿಯನ್ ವಿರುದ್ಧ ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. … [Read more...] about ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ;ಬೈಕ್ ಸವಾರ ಸ್ಥಳದಲ್ಲೇ ಸಾವು