ಹಳಿಯಾಳ:- ಸಿರೆ ಪಕ್ಷ ಎಂದೇ ಪ್ರತಿಪಕ್ಷಗಳಿಂದ ಪ್ರತಿಸಲ ಟೀಕೆಗೆ ಒಳಗಾಗುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ರಮೇಶ ಕೇವಲ 7209 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದು ಭಾರಿ ಮುಖಭಂಗ ಅನುಭವಿಸಿದ್ದಾರೆ.ಮೂಲತಃ ಬೆಂಗಳೂರಿನ ಕೆ.ಆರ್.ರಮೇಶ ಓರ್ವ ರಿಯಲ್ ಎಸ್ಟೆಟ್ ಉದ್ಯಮಿಯಾಗಿದ್ದು ಹಳಿಯಾಳದಲ್ಲಿ 2016 ರಲ್ಲಿ ಹಳಿಯಾಳದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು … [Read more...] about ಠೇವಣಿ ಕಳೆದುಕೊಂಡು ಭಾರಿ ಮುಖಭಂಗ ಅನುಭವಿಸಿದ ಜೆಡಿಎಸ್ ಅಭ್ಯರ್ಥಿ –ಕೆ.ಆರ್.ರಮೇಶ
ಕೆ.ಆರ್.ರಮೇಶ
ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ
ಹಳಿಯಾಳ ;ಜೆಡಿಸ್ ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಆರ್. ರಮೇಶ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪತ್ನಿ ವೈದೇವಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಆರ್. ನಾಯ್ಕ, ಸಹೋದರ ಪ್ರದೀಪ್ ಕೆ.ಆರ್ ಮತ್ತು ಮುಖಂಡ ನಾಗೇಂದ್ರ ಜಿವೋಜಿ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ … [Read more...] about ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಆರ್.ರಮೇಶ ನಾಮಪತ್ರ ಸಲ್ಲಿಕೆ