ಹೊನ್ನಾವರ; ವಿಷ ಕಕ್ಕುವ ನಾಗರ ಹಾವು ಭಯವಿಲ್ಲ ಹೇಳಿ ಇಂತದೊಂದು 8 ಅಡಿ ಉದ್ದದ ನಾಗರಹಾವು ವನ್ನು ಕೆ.ಎಸ್,ಆರ್,ಟಿ,ಸಿ ಬಸ್ ನಿಲ್ದಾಣದ ಆವರಣದಲ್ಲಿ ಬಂದ ನಾಗರ ಹಾವನ್ನು ಪ್ರಯಾಣೀಕರು ಹಾಗೂ ಊರ ನಾಗರೀಕರು ಗಾಬರಿಗೊಂಡು ತಕ್ಷಣ ಉರಗ ತಜ್ಞ ನಾಗರಾಜ್ ಶೇಟ್ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. … [Read more...] about 8 ಅಡಿ ಉದ್ದದ ನಾಗರಹಾವು;ಗಾಬರಿಗೊಂಡ ನಾಗರೀಕರು
ಕೆ.ಎಸ್
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಅಸ್ವತ್ಛತೆಯ ಆಗರ ಬಸ್ ನಿಲ್ದಾಣ
ಹೊನ್ನಾವರ :ಪಟ್ಟಣದ ಕೆ.ಎಸ್,ಆರ್,ಟಿ,ಸಿ, ಬಸ್*ನಿಲ್ದಾಣ ಆವರಣದಲ್ಲಿ ಬಿದ್ದ ಕಸವನ್ನು ಸ್ವಚ್ಛಗೊಳಿಸಿ ಬೇರೆಡೆ ಸ್ಥಳಾಂತರಿಸದೇ, ನಿಲ್ದಾಣದ ಆವರಣದೊಳಗೆ ರಾಶಿ ಹಾಕುತ್ತಿರುವುದರಿಂದ ಕೊಳೆತು ದುರ್ವಾಸನೆ ಬೀರುತ್ತಿದ್ದು ಮೂಗು ಮುಚ್ಚಿಕೊಂಡು ಬಸ್ಸಿನಲ್ಲಿ ಕುಳಿತಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬಸ್ನಿಲ್ದಾಣದ ಮೇಲಿನ ಸಿಮೇಂಟಿನ ಛಾವಣಿ ತೆಗೆದು ಬಸ್ನಿಲ್ದಾಣದ ಆವರಣದಲ್ಲಿ ಎಸೆದಿದ್ದು ಮಳೆಯ ನೀರು ಹೋಗದೆ ಮಣ್ಣಿನ ರಾಶಿ ಹಾಗೂ ಕಸ-ಕಡ್ಡಿಗಳು ಅಲ್ಲೇ ಎಸೆದು … [Read more...] about ಅಸ್ವತ್ಛತೆಯ ಆಗರ ಬಸ್ ನಿಲ್ದಾಣ