• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೇಂದ್ರ

ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ

April 19, 2018 by Yogaraj SK Leave a Comment

ಹಳಿಯಾಳ:- ಚುನಾವಣೆ ಯುದ್ದ ಘೊಷಣೆಯಾಗಿದೆ ರಾಮ ಗೆಲ್ಲಬೇಕು, ರಾವಣ ಸಂಹಾರ ಆಗಬೇಕು ಹಳಿಯಾಳದ ಬಿಜೆಪಿಯಿಂದ ಸುನೀಲ್ ನಾಮಪತ್ರ ಸಲ್ಲಿಸಿ ಈ ಯುದ್ದ ಕಣಕ್ಕೆ ಧುಮುಕಿದ್ದು ಕ್ಷೇತ್ರದ ಜನತೆ ಮೋದಿಜಿಯವರ ಕೈ ಬಲಪಡಿಸಲು ಹಾಗೂ ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ ನೀಡಿದರು.  ಗುರುವಾರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುನೀಲ್ ಹೆಗಡೆ ಅವರೊಂದಿಗೆ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದ ಅವರು ಬಳಿಕ ನಡೆದ … [Read more...] about ಅಭಿವೃದ್ದಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕರೆ

ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ

November 24, 2017 by Sachin Hegde Leave a Comment

ಹಳಿಯಾಳ: ಮುರ್ಕವಾಡ ಹಾಗೂ ಬೆಳವಟಗಿ ವಲಯ ವ್ಯಾಪ್ತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ಕೆಲವರು ಏಕಾಏಕಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ  ಅಂಗನವಾಡಿ ನೌಕರರನ್ನು ಹೊರಹಾಕಿ ಅಲ್ಲಿನ ಸಾಮಗ್ರಿಗಳನ್ನು ಪರಿಶೀಲಿಸಿ, ಕೇಂದ್ರದ ದಾಖಲಾತಿಗಳನ್ನೆಲ್ಲಾ ಸಿಡಿಪಿಓ ಇಲಾಖೆ ಪರವಾನಿಗೆ ಇಲ್ಲದೇ ಪರಿಶೀಲನೆ ನಡೆಸಿ ಗೊಂದಲ ಸೃಷ್ಠಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದು ಘಟನೆಗೆ ಸಂಬಂಧಿಸಿ ಸಂಘಟನೆಯ ಮೇಲೆ ಕಾನೂನು ಕ್ರಮ ಒದಗಿಸಿ ಅಂಗನವಾಡಿ ಕೆಲಸಗಳು … [Read more...] about ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ

ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ

November 2, 2017 by Sachin Hegde Leave a Comment

ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ

ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ

October 22, 2017 by Sachin Hegde Leave a Comment

ಹಳಿಯಾಳ: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಕುರಿತು ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಇವರ ಹೇಳಿಕೆಗಳನ್ನು ಗಮನಿಸಿದರೇ ಇವರಿಗೆ ಕೋಮುಸೌಹಾರ್ದತೆ ಮೇಲೆ ವಿಶ್ವಾಸವಿಲ್ಲ ಎಂಬುದು ಸಾಬಿತಾಗುತ್ತದೆ ಜನತೆ ಇದನ್ನು ಅರಿಯಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ … [Read more...] about ಭವ್ಯ ಸಂಸ್ಕøತಿ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಕೆಲಸ , ಸಚಿವ ಆರ್.ವಿ.ದೇಶಪಾಂಡೆ

ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

August 21, 2017 by Sachin Hegde Leave a Comment

ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar