ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶಿಲತಾ ಸಚಿವ ಅನಂತಕುಮಾರ ಹೆಗಡೆ ಶನಿವಾರ ತಾಲೂಕಿನ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9-30ಕ್ಕೆ ಪಟ್ಟಣದ ಎಸ್ಡಿಎಮ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10-30 ರಿಂದ 12 ರವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.12 ಘಂಟೆಗೆ ಎಸ್ಡಿಎಮ್ ಕಾಲೇಜಿನಲ್ಲಿ 30 ಲಕ್ಷ ರೂ … [Read more...] about ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ಕೇಂದ್ರ ಕೌಶಲ್ಯಾಭಿವೃದ್ದಿ
ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಹೊನ್ನಾವರ: ನಾನು ಕುಳಿತ ಖುರ್ಚಿ ಬದಲಾಗಬಹುದು. ಮೈಯೊಳಗಿನ ರಕ್ತ ಬದಲಾಗುವುದಿಲ್ಲ. ಮೈಯೊಳಗಿನ ರಕ್ತದ ಗೌರವಕ್ಕೆ ಚ್ಯುತಿ ಬಂದರೆ ಈ ಖುರ್ಚಿ, ಅಧಿಕಾರ ಯಾವುದೂ ನನಗೆ ಬೇಡ ಎಂದು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ತಾಲೂಕಾ ಮಂಡಲದ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ … [Read more...] about ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು