ಹೊನ್ನಾವರ:ಪೌರಾಣಿಕ ಹಿನ್ನೆಲೆ ಇರುವ ರಾಮತೀರ್ಥಕ್ಕೆ ಸಮೀಪದ ಪುರಾತನ ಅರೆಸಾಮಿ ಕೆರೆಯನ್ನು ಅಭಿವೃದ್ಧಿಪಡಿಸಿ ಅದನ್ನೊಂದು ಪರಿಸರ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇನೆ' ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ರಾಜ್ಯ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು. ಶಿರಸಿಯ ಸಚಿವರ ನಿವಾಸದಲ್ಲಿ ಅರೆಸಾಮಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ನನ್ನ ಕನಸಿನ ಹೊನ್ನಾವರ ಸಂಘಟನೆಗಳ ವತಿಯಿಂದ ಕೆರೆ ಅಭಿವೃದ್ಧಿಗೆ … [Read more...] about ಪರಿಸರ ಪ್ರವಾಸಿ ತಾಣವಾಗಿ ಅರೆಸಾಮಿ ಕೆರೆ ಅಭಿವೃದ್ಧಿಗೆ ಸಚಿವ ಅನಂತಕುಮಾರ ಹೆಗಡೆ ಭರವಸೆ
ಕೇಂದ್ರ ಕೌಶಲ್ಯಾಭಿವೃದ್ಧಿ
ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ
ಹೊನ್ನಾವರ .ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಸಚಿವಾಲಯದ ಸ್ಕಿಲ್ಲಿಧಾನ್ ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕಿನ ಎಸ್.ಡಿ.ಎಮ್ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳವನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆಯವರು ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದರು. ಈ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಸುಮಾರ 3000 ಸಾವಿ ರ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಹೆಸರು ನೊಂದಣಿ … [Read more...] about ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ