ಹೊನ್ನಾವರ: ಪಟ್ಟಣದ ಟಪ್ಪರ್ ಹಾಲ್ ಸಭಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ À ಕೇಂದ್ರ ಕೌಶಲ್ಯಾಭಿವ್ರದ್ದಿ ಹಾಗೂ ಉದ್ಯಮಶೀಲತಾ ಸಚಿವರಾದ ಅನಂತಕುಮಾರ್ ಹೆಗಡೆ ಅವರು ಭೇಟಿ ನೀಡಿ ಶ್ರೀ ವಿಘ್ನೇಶ್ವರನ ದರ್ಶನ ಪಡೆದು ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಶಾಸಕ ಸುನೀಲ್ ನಾಯ್ಕ , ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ, ಬಿಜೆಪಿ ರಾಜ್ಯ ಸಮಿತಿ ಸದಸ್ಯ … [Read more...] about ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಗಣೇಶೋತ್ಸವ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ;ಕೇಂದ್ರ ಕೌಶಲ್ಯಾಭಿವ್ರದ್ದಿ ಹಾಗೂ ಉದ್ಯಮಶೀಲತಾ ಸಚಿವರಾದ ಅನಂತಕುಮಾರ್ ಹೆಗಡೆ ಭೇಟಿ
ಕೇಂದ್ರ ಕೌಶಲ್ಯಾಭಿವ್ರದ್ದಿ
ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ