ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮರ್ಥ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಕರ್ನಾಟಕದತ್ತ ಪಯಣ ಬೆಳೆಸಿತು.ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ … [Read more...] about ಪರಿಸರ ಸ್ನೇಹಿ ನ್ಯಾನೋ ಯುರೀಯಾ ; ಖರ್ಚು ಕಡಿಮೆ; ಇಳುವರಿ ಜಾಸ್ತಿ
ಕೇಂದ್ರ ರಾಸಾಯನಿಕ
“ಲೋಕಲ್ ಟು ಗ್ಲೋಬಲ್” ಗೆ ಆದ್ಯತೆ: ಶ್ರೀಮಂತ ಕರಕುಶಲ ಪರಂಪರೆ ಉಳಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಬದ್ಧ: ಮೈಸೂರಿನಲ್ಲಿ ಕರಕುಶಲ ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ
ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ದೇಶದ ವೈವಿಧ್ಯಮಯ ಕರಕುಶಲ ವಸ್ತುಗಳಿಗೆ "ಲೋಕಲ್ ಟು ಗ್ಲೋಬಲ್" ಪರಿಕಲ್ಪನೆಯಡಿ ಜಾಗತಿಕ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಏರ್ಪಡಿಸಿರುವ 9 ದಿನಗಳ ಕರಕುಶಲ ಮೇಳವನ್ನು … [Read more...] about “ಲೋಕಲ್ ಟು ಗ್ಲೋಬಲ್” ಗೆ ಆದ್ಯತೆ: ಶ್ರೀಮಂತ ಕರಕುಶಲ ಪರಂಪರೆ ಉಳಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಬದ್ಧ: ಮೈಸೂರಿನಲ್ಲಿ ಕರಕುಶಲ ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ
ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ
ಬೆಂಗಳೂರು:- ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಇಂದು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಮಾತುಗಾರಿಕೆಯಿಂದಲೇ ಹೆಸರು ಮಾಡಿದವರಾಗಿದ್ದರು. ಕಳೆದೆರಡು ತಿಂಗಳಿನಿಂದ ಕರುಳಿನ ಕ್ಯಾನ್ಸರ್ ನಿಂದ ತೊಂದರೆ ಅನುಭವಿಸುತಿದ್ದ ಅನಂತಕುಮಾರ್ ಚಿಕಿತ್ಸೆಗಾಗಿ ಲಂಡನ್ ಮತ್ತು ಅಮೇರಿಕಾಕ್ಕೆ ತೆರಳುದ್ದರು . ಆದರೇ … [Read more...] about ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ