• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೇಂದ್ರ ವಾರ್ತಾ

108 ದೇಶಗಳಿಂದ ಒಂದೇ ವಿಷಯದಲ್ಲಿ 2,800 ಚಲನಚಿತ್ರ ತಯಾರಿ, ಜನರ ಅಪಾರ ಪ್ರತಿಭೆಗೆ ಉದಾಹರಣೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

December 14, 2020 by Sachin Hegde Leave a Comment

ಕೊರೊನಾ ವೈರಾಣು ಕುರಿತಂತೆ ಕಿರುಚಿತ್ರಗಳನ್ನು ಆಚರಿಸಲು ಚಲನಚಿತ್ರೋತ್ಸವವನ್ನು ಆಯೋಜಿಸುವ ಆಲೋಚನೆ ಅದ್ಭುತವಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಇಂದು ಇಲ್ಲಿ ನಡೆದ ಅಂತಾರಾಷ್ಟ್ರೀಯ ಕೊರೊನಾ ವೈರಾಣು ಕಿರುಚಿತ್ರೋತ್ಸವದಲ್ಲಿ ಮಾತನಾಡಿದ ಶ್ರೀ ಜಾವಡೇಕರ್, ಒಂದೇ ವಿಷಯದ ಕುರಿತಂತೆ 108 ದೇಶಗಳಿಂದ 2,800 ಚಲನಚಿತ್ರಗಳಿಗೆ ಉತ್ಸವ ಸಾಕ್ಷಿಯಾಗಿದ್ದು, ಇದು ಜನರ ಅಪಾರ ಪ್ರತಿಭೆಗೆ ಉದಾಹರಣೆಯಾಗಿದೆ ಎಂದು ಹೇಳಿದರು. … [Read more...] about 108 ದೇಶಗಳಿಂದ ಒಂದೇ ವಿಷಯದಲ್ಲಿ 2,800 ಚಲನಚಿತ್ರ ತಯಾರಿ, ಜನರ ಅಪಾರ ಪ್ರತಿಭೆಗೆ ಉದಾಹರಣೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

ಸಂವಿಧಾನದ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ: ಶ್ರೀ ಪ್ರಭುಲಿಂಗ ನಾವದಗಿ

November 23, 2020 by Sachin Hegde Leave a Comment

ನಮ್ಮ ಸಂವಿಧಾನ ಅತ್ಯಂತ ಮಹತ್ವದ ದಾಖಲೆಯಾಗಿದ್ದು ಅದರಲ್ಲಿನ ತತ್ವ, ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಹಾಗು ಆದರ್ಶಗಳನ್ನು ಪಾಲಿಸುವ ಅಗತ್ಯ ಪ್ರತಿಯೊಬ್ಬ ಪ್ರಜೆಯದು ಎಂದು ಕರ್ನಾಟಕ ರಾಜ್ಯ ಅಡ್ವೊಕೇಟ್‌ ಜನರಲ್‌ ಶ್ರೀ ಪ್ರಭುಲಿಂಗ ನಾವದಗಿ ಹೇಳಿದರು.ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾ ಶಾಖೆ-ಪ್ರೆಸ್‌ ಇನ್ಫರ್ಮೇಶನ್‌ ಬ್ಯೂರೋ ಸಂವಿಧಾನ ದಿನದ ಅಂಗವಾಗಿ ಆಯೋಜಿಸಿದ್ದ “ಸಂವಿಧಾನ: ಪ್ರಜಾಪ್ರಭುತ್ವದ ಅಡಿಪಾಯ” ವೆಬಿನಾರ್ ನಲ್ಲಿ … [Read more...] about ಸಂವಿಧಾನದ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ: ಶ್ರೀ ಪ್ರಭುಲಿಂಗ ನಾವದಗಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar