ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಹಿಳಾಮೋರ್ಚಾದ ಕಾರ್ಯಕರ್ತರು ಬೈಕ್ ಬೈಕ್ರ್ಯಾಲಿಯಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶರಾವತಿ ವ್ರತ್ತದಿಂದ ಬೈಕ್ ಬೈಕ್ರ್ಯಾಲಿಯಲ್ಲಿ ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕಮಲಾ ಮಂಜುನಾಥ್ ನಾಯ್ಕ, ತಾಲೂಕಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಪೂರ್ಣಿಮಾ ಮಡಿವಾಳ, ಸ್ಮಿತಾ ಭಟ್, ಶ್ರುತಿ ಶೇಟ್ ಇತರರು … [Read more...] about ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ 4ನೇ ವರ್ಷಾಚರಣೆ;ಎಲ್ಲರ ಗಮನ ಸೆಳೆದ ಮಹಿಳಾಮೋರ್ಚಾದ ಕಾರ್ಯಕರ್ತರ ಬೈಕ್ರ್ಯಾಲಿ