ಹಳಿಯಾಳ:- ಕೇಂದ್ರ ಸರ್ಕಾರದ ಗ್ರಾಮೀಣ ಅಭೀವೃದ್ದಿ ಮಂತ್ರಾಲಯದ ಉತ್ತರ ಕನ್ನಡ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಮೇಲುತ್ಸುವಾರಿ (ದಿಶಾ) ಸಮಿತಿಗೆ ಹಳಿಯಾಳ ತಾಲೂಕಿನ ದಲಿತಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ಯಲ್ಲಪ್ಪಾ ಹೊನ್ನೊಜಿ ನಾಮನಿರ್ದೇಶಿತಗೊಂಡಿದ್ದಾರೆ. ಸುಮಾರು 15 ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಯಲ್ಲಪ್ಪಾ ಮೊದಲ ಬಾರಿಗೆ ಚಲವಾದಿ ಮಹಾಸಭಾದ ತಾಲೂಕಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ದಲಿತ ಸಂಘರ್ಷ ಸಮೀತಿ ಜಿಲ್ಲಾ ಅಧ್ಯಕ್ಷನಾಗಿ ಸೇವೆ … [Read more...] about ದಿಶಾ ಸಮಿತಿಗೆ ಹಳಿಯಾಳದ ಯಲ್ಲಪ್ಪಾ ಹೊನ್ನೊಜಿ ನೇಮಕ.
ಕೇಂದ್ರ ಸರ್ಕಾರದ
ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ