ಹೊನ್ನಾವರ: ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರವನ್ನು ಉದ್ದೇಶಿಸಿ ಸಚೀವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ವಿಧಾನಪರಿಷತ್ತಿಗೆ ಪ್ರಥಮ ಬಾರಿ ಆಯ್ಕೆಯಾದ ಸಂದರ್ಭದಲ್ಲಿ ಶಿಕ್ಷಕರ ಸಮಸ್ಯೆ ಬಗ್ಗೆ ಸದನದ ಬಾವಿಗಿಳಿದು ಪ್ರತಿಭಟನೆ ಮೂಲಕ ನ್ಯಾಯ ಒದಗಿಸಿದಂತಹ ಹೋರಾಟಗಾರರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕಿದೆ.ತಾನು ಆಯ್ಕೆಯಾದ ಕ್ಷೇತ್ರಕ್ಕೆ ನ್ಯಾಯ ಒದಗಿಸಿದಂತಹ ಸಂಕನೂರು ಮತ್ತೊಮ್ಮೆ ನಮ್ಮ ಪಕ್ಷದ ಚಿಹ್ನೆಯಡಿಯಲ್ಲಿ … [Read more...] about ಪವಿಧರ ಸಮಸ್ಯೆಗೆ ಧ್ವನಿಯಾದಗಲು ಮುಂಚೂಣಿಯಲ್ಲಿರುವ ಎಸ್.ವಿ ಸಂಕನೂರು ಗೆಲ್ಲಿಸಬೇಕಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ: ಕೋಟಾ ಶ್ರೀನಿವಾಸ ಪೂಜಾರಿ