ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಕೇಂದ್ರ
ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ದಿನಾಂಕ 11/8/17 ರಂದು ಹಿರೇಗುತ್ತಿ ಗ್ರಾಮದ ಮೊರಬದಲ್ಲಿ ಹಳ್ಳೇರ ಜಾತಿಗೆ ಸೇರಿದ ಭಾಗದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ 2011 ಕ್ಕೂ ಪೂರ್ವದಲ್ಲಿ ನೋಂದಣಿಯಾದ, ಇದುವರೆಗೂ ಎಲ್.ಪಿ.ಜಿ. ಗ್ಯಾಸ್ ಸಂಪರ್ಕ ಹೊಂದಿರದ ಅರ್ಹ ಬಿಪಿಎಲ್ ಕಾರ್ಡದಾರರಾದ ಯಮುನಾ ಹಳ್ಳೇರ, ಮಂಗಲಾ ಹಳ್ಳೇರ, ನಾಗಮ್ಮ ಹಳ್ಳೇರ, ಮಾದೇವಿ ಹಳ್ಳೇರ, ಸುಮಿತ್ರಾ ಬಾಂದೇಕರ, ಲಲಿತಾ ನಾಯ್ಕ, ಕುಮಾರಿ ಹರಿಕಾಂತ, ನಿರ್ಮಲಾ ಹರಿಕಾಂತ, ಜಟ್ಟಿ ಹರಿಕಾಂತ ಇವರುಗಳಿಗೆ ಬೆಳಕು … [Read more...] about ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ಅಂಗನವಾಡಿ ಕೇಂದ್ರ ಉದ್ಘಾಟನೆ
ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ
ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ