ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ಕೇಂದ್ರ
ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ. ಇಲ್ಲಿನ ಜಿಲ್ಲಾಡಳಿತವೂ ವಿಜ್ಞಾನ ಕೇಂದ್ರವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದು, ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗದ ಪರಿಸ್ಥಿತಿಯಲ್ಲಿ ವಿಜ್ಞಾನ ಕೇಂದ್ರವಿದೆ. ಈಗಿರುವ ಜಿಲ್ಲಾ ವಿಜ್ಞಾನ ಕೇಂದ್ರವನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಲೀನಗೊಳಿಸುವ ವಿಚಾರವಾಗಿ ಜಿಲ್ಲಾಡಳಿತ ಹಾಗೂ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿಯ ನಡುವೆ … [Read more...] about ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಪರದಾಡುತ್ತಿದೆ
ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು