ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಕೇರಳ ರಾಜ್ಯ
ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ
ಹಳಿಯಾಳ :-ಅ.14ರಿಂದ ಕೇರಳ ರಾಜ್ಯದ ಅಧ್ಯಾತ್ಮಿಕ ನಗರ ಪೊಟ್ಟಾದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಹಳಿಯಾಳ ತಾಲೂಕಿನ 28 ಶ್ರದ್ಧಾಳುಗಳು ಆಧ್ಯಾತ್ಮಿಕ ಯಾತ್ರೆಯನ್ನು ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಜಗತ್ತಿನೆಲ್ಲೆಡೆಯಿಂದ ಖ್ಯಾತ ಪ್ರವಚನಕಾರರು, ವಾಗ್ಮಿಗಳು, ಅಧ್ಯಾತ್ಮಿಕ ಚಿಂತಕರು ಇದರಲ್ಲಿ ಪಾಲ್ಗೋಳ್ಳಲಿದ್ದಾರೆ. ಪೊಟ್ಟಾಕ್ಕೆ ತೆರಳುವ ತಂಡದಲ್ಲಿ ಹಳಿಯಾಳ ಪಟ್ಟಣ, ಗ್ರಾಮಾಂತರ ಭಾಗದ … [Read more...] about ಅಂತಾರಾಷ್ಟ್ರೀಯ ಮಟ್ಟದ ಏಳು ದಿನಗಳ ಕಾಲ ನಡೆಯಲಿರುವ ಅಧ್ಯಾತ್ಮಿಕ ಪ್ರಾರ್ಥನೆ