ಕಾರವಾರ: ಕೇರಳ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಅಸ್ಪುಸ್ರ್ಯತೆ ತಾಂಡವಾಡುತ್ತಿದ್ದ ಸಮಯದಲ್ಲಿ ದೇವಾಲಯ ಪ್ರವೇಶ ಚಳುವಳಿ ಮೂಲಕ ಅಸ್ಪುಸ್ರ್ಯತೆ ನಿವಾರಿಸುವಲ್ಲಿ ನಾಂದಿ ಹಾಡಿರುವ ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ನಾವಿಂದು ನೆನೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಭಿಪ್ರಾಯ ಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ … [Read more...] about ಶ್ರೀಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ
ಕೇರಳ
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ
ರಾಜ್ಯದ ಕರಾವಳಿಯ ಜೀವನಾಡಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ತಿಂಗಳು ನೀವೇನಾದರೂ ಸಂಚರಿಸುತ್ತಿದ್ದರೆ ಕುಮಟಾ ಬರುತ್ತಿದ್ದಂತೆ 'ಹಂದಿಗೋಣ ಈರುಳ್ಳಿ' ನಿಮ್ಮನ್ನು ಸೆಳೆಯುತ್ತದೆ.ಹೆದ್ದಾರಿಗುಂಟ ಅಲ್ಲಲ್ಲಿ ರಾಶಿ ಹಾಕಿಟ್ಟ ಗುಲಾಬಿ ಬಣ್ಣದ ಈರುಳ್ಳಿಯ ಬೆಡಗು ಅಲ್ಲಿ ಓಡಾಡುವ ಬೈಕು, ಕಾರು, ಲಾರಿಗಳ ಓಟಕ್ಕೆ ತಡೆಯೊಡ್ಡುತ್ತದೆ. ಹೆದ್ದಾರಿಯಂಚಿನಲ್ಲಿ ಮಾರಿಗೊಂದರಂತೆ ಅಚ್ಚುಕಟ್ಟಾಗಿ ಪೇರಿಸಿಟ್ಟ ಈರುಳ್ಳಿ ತಡಿಯನ್ನು ನೋಡುವುದೇ ಸೊಗಸು. ಕರಾವಳಿಯ … [Read more...] about ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ