ಕಾರವಾರ:ಕರಾವಳಿಯಲ್ಲಿ ಮಂಗಳವಾರದಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಶುರುವಾಗಿದೆ. ಸಮುದ್ರ ಮಾರ್ಗ ಅಥವಾ ಪಕ್ಕದ ರಾಜ್ಯದಿಂದ ದುಷ್ಕರ್ಮಿಗಳು ಜಿಲ್ಲೆಯೊಳಗೆ ನುಸುಳದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಪೆÇಲೀಸ್ ಇಲಾಖೆ, ಕರಾವಳಿ ಕಾವಲು ಪೆÇಲೀಸ್ ಪಡೆ, ತಟರಕ್ಷಕ ಪಡೆ ಹಾಗೂ ರೆಡ್ ಫೆÇೀರ್ಸ್ ಇವುಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಕಾರ್ಯಾಚರಣೆ ನಡೆದಿದೆ. ನ. 21ರಂದು ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ … [Read more...] about ಅಣಕು ಕಾರ್ಯಾಚರಣೆ
ಕೈಗಾ
ಮುಖ್ಯಮಂತ್ರಿಗಳೊಂದಿಗೆ ಸಂವಾದ
ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕಾರವಾರ: ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಿಮ್ಮುಖವಾಗಿ ಲಿಂಬೋ ಸ್ಕೇಟಿಂಗ್ ಮಾಡುವ ಮೂಲಕ ಕೈಗಾದ ಐದು ವರ್ಷದ ಬಾಲಕಿ ಪ್ರಿಯದರ್ಶಿನಿ ಎಂ. ಹಿರೇಮಠ ಎಲ್ಲರ ಮೆಚ್ಚುಗೆಗೆ ಕಾರಣರಾದರು.ಬುಧವಾರ ಕೈಗಾದ ವಸತಿ ಸಂಕೀರ್ಣದ ಸ್ಕೇಟಿಂಗ್ ರಿಂಕ್ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಪ್ರಿಯದರ್ಶಿನಿ ಈ ಸಾಧನೆ ಮಾಡಿದಳು. 50 ಮೀಟರ್ಸ್ ದೂರದವರೆಗೆ ನೆಲದಿಂದ 6.50 ಇಂಚು ಎತ್ತರದಲ್ಲಿ ಒಟ್ಟು 40 ಬಾರ್ಗಳನ್ನು ಅಡ್ಡಲಾಗಿ ಇಡಲಾಗಿತ್ತು. ಈ ಬಾರ್ಗಳ … [Read more...] about ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ