ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ, ಅಪ್ರತಿಮ ದೇಶಭಕ್ತ ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಕ್ರೂರಿ ಅಫಜಲ್ ಖಾನ್ ಸಂಹರಿಸಿದ ದಿನವಾದ ಇಂದು ಹಳಿಯಾಳ ಬಿಜೆಪಿ ಘಟಕದವರು ಶೌರ್ಯ ದಿನವನ್ನಾಗಿ ಆಚರಿಸಿದರು. ಅಲ್ಲದೆ ಇದೆ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ತೀವೃವಾಗಿ ವಿರೋಧಿಸಲಾಯಿತು. ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಯನ್ನು ವಿರೋಧಿಸಿದರು.ಪಟ್ಟಣದ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವ