ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ
ಕೈತಾನ ಬಾರಬೋಜಾ
ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ
ಹಳಿಯಾಳ:- ಕಾಂಗ್ರೇಸ್ನಲ್ಲಿಯ ಕೆಲವು ಮುಸ್ಲಿಂ ಮುಖಂಡರು ಮುಸ್ಲಿಂ ಜನತೆ ಕಾಂಗ್ರೇಸ್ ಪಕ್ಷವನ್ನೇ ಬೆಂಬಲಿಸಿ ಅಭ್ಯರ್ಥಿಗೆ ಮತ ಹಾಕಬೇಕೆಂದು ಹೇಳಿರುವುದು ಖಂಡನಾರ್ಹವಾಗಿದ್ದು ಇದು ಕಾನೂನಿಗೆ ವಿರುದ್ದವಾಗಿದೆ ಎಂದು ಜೆಡಿಎಸ್ ಮಾಜಿ ತಾಲೂಕಾಧ್ಯಕ್ಷ ಕೈತಾನ ಬಾರಬೋಬಾ ಹೇಳಿದರು. ಪಟ್ಟಣದ ರಾಮದೇವ ಗಲ್ಲಿಯಲ್ಲಿರುವ ಜೆಡಿಎಸ್ ಬಂಡಾಯ, ಪಕ್ಷೇತರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರ ಕಾರ್ಯಾಲಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಬಾರಿ … [Read more...] about ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಆ ಪಕ್ಷದಲ್ಲಿನ ಕೆಲವು ಮುಸ್ಲಿಂ ಮುಖಂಡರು ನೀಡಿರುವ ಹೇಳಿಕೆ ಖಂಡನಿಯ – ಕೈತಾನ ಬಾರಬೋಜಾ
ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ
ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ
ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ