ಹೊನ್ನಾವರ:ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ … [Read more...] about ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಕೊಂಕಣ ಖಾರ್ವಿ
ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ
ಹೊನ್ನಾವರ : ಪಟ್ಟಣದ ಶನಿ ದೇವಾಲಯದ ಪಕ್ಕ ಶೆಟ್ಟಿಕೆರೆಯಲ್ಲಿ ಡಿ. 8 ರಂದು ನಿಗೂಢ ಸಾವನ್ನಪ್ಪಿದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆಯಿತು. ಪರೇಶ ಮೇಸ್ತನ ಭಾವಚಿತ್ರಕ್ಕೆ ತಂದೆ ಕಮಲಾಕರ ಮೇಸ್ತ ಹಾಗೂ ಕುಟುಂಬದವರು, ಹಿಂದೂ ಸಮಾಜ ಬಾಂಧವರು, ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಪುಷ್ಪಾರ್ಚನೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಪಿ.ಎಸ್.ಐ ಆನಂದ ಮೂರ್ತಿ, ಹಿರಿಯರಾದ ವಸಂತ … [Read more...] about ಶ್ರೀ ದಂಡಿನ ದುರ್ಗಾ ದೇವಸ್ಥಾನದಲ್ಲಿ ನಡೆದ ಪರೇಶ ಕಮಲಾಕರ ಮೇಸ್ತ ಇತನಿಗೆ ಶೃದ್ಧಾಂಜಲಿ ಕಾರ್ಯಕ್ರಮ