ಹಳಿಯಾಳ: ಬಿಜೆಪಿ ಪಕ್ಷವು ರಾಜಭವನವನ್ನು ದುರುಪಯೋಗಪಡಿಸಿ ಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೋಲೆ ನಡೆಸಿದೆ. ಬಹುಮತವಿಲ್ಲದೇ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಬಹುದಿನ ನಡೆಯದು ಎಂದು ವಿ.ಪ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ತಮ್ಮ ಕಾರ್ಯಾಲಯದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅತೀ ಶೀಘ್ರ ಜೆ.ಡಿ.ಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ … [Read more...] about ಕಾಂಗ್ರೇಸ್ – ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತ, ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪ. ಏಕ ದಿನ ಕಾ ಬಾದ್ ಶಾ – ಎಸ್ ಎಲ್ ಘೋಟ್ನೆಕರ
ಕೊಂಡು
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಹೊನ್ನಾವರ : ತನ್ನ ಮನೆಯ ಮುಂದಿನ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಮಟೆಹಿತ್ಲದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಮಟೆಹಿತ್ಲದ ವೆಂಕಟೇಶ ವಿಠೋಬ ಮೇಸ್ತ (45) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತನ ಪತ್ನಿ ಇಲ್ಲಿನ ಪೋಲಿಸರಿಗೆ ದೂರು ನೀಡಿದ್ದಾರೆ. ಟೆಂಪೋ ಚಾಲಕ ವೃತ್ತಿಯಲ್ಲಿದ್ದ ವೆಂಕಟೇಶ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ … [Read more...] about ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕಾರವಾರ: ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಿಮ್ಮುಖವಾಗಿ ಲಿಂಬೋ ಸ್ಕೇಟಿಂಗ್ ಮಾಡುವ ಮೂಲಕ ಕೈಗಾದ ಐದು ವರ್ಷದ ಬಾಲಕಿ ಪ್ರಿಯದರ್ಶಿನಿ ಎಂ. ಹಿರೇಮಠ ಎಲ್ಲರ ಮೆಚ್ಚುಗೆಗೆ ಕಾರಣರಾದರು.ಬುಧವಾರ ಕೈಗಾದ ವಸತಿ ಸಂಕೀರ್ಣದ ಸ್ಕೇಟಿಂಗ್ ರಿಂಕ್ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಪ್ರಿಯದರ್ಶಿನಿ ಈ ಸಾಧನೆ ಮಾಡಿದಳು. 50 ಮೀಟರ್ಸ್ ದೂರದವರೆಗೆ ನೆಲದಿಂದ 6.50 ಇಂಚು ಎತ್ತರದಲ್ಲಿ ಒಟ್ಟು 40 ಬಾರ್ಗಳನ್ನು ಅಡ್ಡಲಾಗಿ ಇಡಲಾಗಿತ್ತು. ಈ ಬಾರ್ಗಳ … [Read more...] about ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ