ಹೊನ್ನಾವರ : ಸಂಸ್ಕಾರದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು ಮನೆಯಲ್ಲಿ ಸಿಗುವ ಸಂಸ್ಕಾರವು ಶಾಲೆ ಮತ್ತು ಸಮಾಜದಿಂದ ಸಿಗುವ ಸಂಸ್ಕಾರಕ್ಕಿಂತ ಭಿನ್ನವಾಗಿರುತ್ತದೆ. ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಗುರುಗಳ ಮಾರ್ಗದರ್ಶನ, ಕುಟುಂಬದಿಂದ ಸಿಗುವ ಸಂಸ್ಕಾರಗಳು ಅತೀ ಅವಶ್ಯಕವಾಗಿದೆ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಮಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಆಶೀರ್ವಚನ … [Read more...] about ಮನುಷ್ಯನ ಜೀವನಕ್ಕೆ ಮನೆಯೇ ಮೊದಲ ಪಾಠಶಾಲೆ