#ಬೆಂಗಳೂರು :- ಕೇರಳದ ಗಡಿಯಲ್ಲಿರುವ ಕರ್ನಾಟಕದ #ಜಿಲ್ಲೆಗಳಲ್ಲಿ #ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ … [Read more...] about ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
ಕೊಡಗು
ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್ಗಳು ಯಾಕಿಲ್ಲ?
ಹೊನ್ನಾವರ : ಬೂಮಿಯ ಒಡಲನ್ನು ಕೊರೆಯುತ್ತಿರುವ ಮರಳು ಉದ್ದಮಕ್ಕೆ ಕಡಿವಾಣ ಹಾಕ ಬೇಕಿದೆ. ಇಲ್ಲದಿದ್ದರೆ ಕೊಡಗು, ಕೆರಳದಂತೆ ಮುಂದೊಂದು ದಿನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರುವ ದಿನಗಳು ದೂರವಿಲ್ಲ. ಇಷ್ಟು ದಿನ ಮರಳು ತೆಗೆಯಲು ಅನುಮತಿ ಇಲ್ಲದಿದ್ರು ಕೂಡ ಎಲ್ಲೂ ಕೂಡ ಬಂದಾಗಿರಲಿಲ್ಲ ಅನದಿಕೃತವಾಗಿ ಸಾಗುವಷ್ಟು ಮರಳು ಸಾಗಾಣಿಕೆ ಯಾಗುತ್ತಲೆ ಇತ್ತು. ಈಗ ಅದಿಕೃತವಾಗಿ ಪಾಸ್ಇದ್ದವರಿಗೆ ಅನುಮತಿ ನೀಡಲಿದ್ದಾರೆ. ಈಗಿನ ಆದುನಿಕ ತಂತ್ರಜ್ಞಾನದ ಮಾದರಿಯಲ್ಲಿ ಮರಳು … [Read more...] about ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್ಗಳು ಯಾಕಿಲ್ಲ?