ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು. … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ