ಹೊನ್ನಾವರ: ಕಳೆದ ನಾಲ್ಕು ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿ, ಮಳೆಯಿಂದಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಹಾನಿ ಸಂಭವಿಸಿದೆ. ಗುಡ್ಡಕುಸಿತ ಮತ್ತು ಮರಗಳು ಉರುಳಿ ಬಿದ್ದು ಮನೆಗಳಿಗೆ ಹಾನಿಯಾಗಿದೆ.ಕೊಡಾಣಿಯಯಲ್ಲಿ ವೆಂಕಟ್ರಮಣ ನಾರಾಯಣ ಹೆಗಡೆ ಅವರ ಮನೆಯ ಮೇಲೆ ಗುಡ್ಡದ ಮಣ್ಣು ಜಾರಿ ಬಂದು ಮನೆಯು ಸಂಪೂರ್ಣ ನೆಲಸಮವಾಗಿದೆ. ಮನೆಯೊಳಗಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಅಡಕೆ ಮಣ್ಣಿನಲ್ಲಿ ಹೂತು ಹೋಗಿದೆ. ಮನೆಯಲ್ಲಿದ್ದ … [Read more...] about ಗಾಳಿ ಮಳೆ ಮನೆಗಳಿಗೆ ಹಾನಿ