ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ