ಭಟ್ಕಳ: ತಾಲೂಕಿನ ಎಲ್ಲಾ ಶಿಕ್ಷಕರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸರಕಾರಿ ನೌಕರರಿಗೆ ಪ್ರಥಮ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೋಡುವಂತೆ ಆಗ್ರಹಿಸಿ ಭಟ್ಕಳ ಘಟಕದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರಿಗೆ ಸೋಮವಾರದಂದು ಮನವಿ ಸಲ್ಲಿಸಿದರು.ಕೋವಿಡ್ 19 ನ ತೀವ್ರ ದುಷ್ಪರಿಣಾಮವನ್ನು ಎದುರಿಸುತ್ತಿದ್ದೇವೆ. ವೈದ್ಯರು, ಪೋಲೀಸ್ ಸಿಬ್ಬಂದಿಗಳು, ದಾದಿಯರು, ಆಶಾ ಕಾರ್ಯಕರ್ತರಂತೆ … [Read more...] about ತಾಲೂಕಿನ ಶಿಕ್ಷಕರಿಗೆ, ವಿವಿಧ ಇಲಾಖೆ ನೌಕರರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಭಟ್ಕಳ ಘಟಕದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಆಗ್ರಹ’