ಹೊನ್ನಾವರ: ತಾಲೂಕಿನ ಖರ್ವಾ ಕೊಳಗದ್ದೆಯಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆ ಖರ್ವಾ ಕೊಳಗದ್ದೆ ಇವರ ಆಶ್ರಯದಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭ ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯ ಆವಾರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಖರ್ವಾ ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು … [Read more...] about ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ
ಕೊಳಗದ್ದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ
ಹೊನ್ನಾವರ: ಸರ್ವೇಜನಃ ಸುಖಿನೋ ಭವಂತು ಎನ್ನುವುದು ಕಾಂಗ್ರೆಸ್ ಸಿದ್ಧಾಂತ. ಆದರೆ ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಅಂತವರನ್ನು ಅಧಿಕಾರದಿಂದ ದೂರವಿಡಿ ಎಂದು ಸಚಿವ ಆರ್.ವಿ. ದೇಶಪಾಂಡೆ ಮತದಾರರಿಗೆ ಕರೆ ನೀಡಿದರು. ಅವರು ತಾಲೂಕಿನ ಕೊಳಗದ್ದೆಯಲ್ಲಿ ಶ್ರೀ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿ ಭಟ್ಕಳ ಕ್ಷೇತ್ರದ ಅಭ್ಯರ್ಥಿ ಮಂಕಾಳು ವೈದ್ಯ ಪರ ಚುನಾವಣಾ ಭಾಷಣ ಮಾಡಿದರು. ಕಾಂಗ್ರೆಸ್ ಸಮಾಜದ ಎಲ್ಲರನ್ನೂ … [Read more...] about ಸಮಾಜದಲ್ಲಿ ಕೋಮುವಾದದ ಸಂಶಯದ ಬೀಜ ಬಿತ್ತಿ ಬಿಜೆಪಿ ಪಕ್ಷ ಲಾಭ ಪಡೆಯಲು ಪ್ರಯತ್ನಿಸುತ್ತಿದೆ,ಅಂತವರನ್ನು ಅಧಿಕಾರದಿಂದ ದೂರವಿಡಿ; ಸಚಿವ ಆರ್.ವಿ. ದೇಶಪಾಂಡೆ