ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕೊಳ್ಳಬೇಕು
ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು
ಕಾರವಾರ:ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು ಎಂದು ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪೊವಾರ ಹೇಳಿದರು. ವಿಜ್ಞಾನ ಕೇಂದ್ರದಲ್ಲಿ ನಡೆದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದಲ್ಲಿ ಅವರು ಮಾತನಾಡಿದರು. ಪಾಲಕರು ಹೆಚ್ಚಿನ ಅಂಕ ಪಡೆಯುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುವದು ಸರಿಯಲ್ಲ. ಅದರ ಬದಲು ಪಟ್ಯೇತರ ಚಟುವಟಿಕೆಗಳತ್ತವೂ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು. ಸದಾಶಿವಗಡದ … [Read more...] about ಪ್ರಾಯೋಗಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿಗೆ ತೊಡಗಿಸಿಕೊಳ್ಳಬೇಕು