ಕಾರವಾರ:ಚತುರ್ಥಿಯ ದಿನ ಪ್ರತಿಷ್ಠಾಪಿಸಲ್ಪಟ್ಟ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಜನರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಮುದ್ರದಲ್ಲಿ ಸಾಮೂಹಿಕವಾಗಿ ವಿಸರ್ಜಿಸಲಾಯಿತು. ಗಣೇಶ ಮೂರ್ತಿಗಳನ್ನು ವಿಸರ್ಜನೆಗೆ ಒಯ್ಯುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತ ಸಮೂಹ ಕುಣಿದು ಕುಪ್ಪಳಿಸಿದರು. ಆಟೋ ರಿಕ್ಷಾ, ಮಾರುತಿ ಗಲ್ಲಿ, ಕಾಜುಭಾಗ, ಕೋಡಿಭಾಗ, ಶಿರವಾಡ, ಹರಿದೇವನಗರ, ಸದಾಶಿಗಡದ ಮಾರುಕಟ್ಟೆ, ಸದಾಶಿಗಡ ಕ್ರಾಸ್ ಹಾಗೂ, ನಂದನಗದ್ದಾ … [Read more...] about ಗಣಪತಿ ವಿಸರ್ಜನೆ
ಕೋಡಿಭಾಗ
ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ
ಕಾರವಾರ:ಕೋಡಿಭಾಗದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಸಂಗಮ ವಿಕಾಸ ಯುವಕರ ಸ್ವ ಸಹಾಯ ಸಂಘವನ್ನು ಈಚೆಗೆ ಕೆಡಿಸಿಸಿ ಬ್ಯಾಂಕ್ನ ವ್ಯವಸ್ಥಾಪಕಿ ಸುಮಾ ಬಿ ನಾಯಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವಕರು ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಳಿತಾಯದ ಮನೋಭಾವ ಮೂಡಿದಲ್ಲಿ ವ್ಯಕ್ತಿತ್ವ ಕಟ್ಟಿಕೊಳ್ಳಬಹುದು ಎಂದರು. ನಗರಸಭೆ ಸದಸ್ಯ ರಾಜು ಮಾಳಸೆಕರ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಮಾಲತಿ … [Read more...] about ಸಂಗಮ ವಿಕಾಸ ,ಯುವಕರ ಸ್ವ ಸಹಾಯ ಸಂಘ ಉದ್ಘಾಟನ ಸಮಾರಂಭ