• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೋಡ್ಕಣಿ

ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು

October 1, 2017 by Sachin Hegde Leave a Comment

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ತಾಲೂಕಿನ ಸಂಪೂರ್ಣ ಗ್ರಾಮ ಪಂಚಾಯತಿಗಳು ಮತ್ತು ಉಳಿದ ತಾಲೂಕಿನ 30 ಗ್ರಾಮ ಪಂಚಾಯತಿಗಳು ಶೌಚಾಲಯವನ್ನು ನಿರ್ಮಿಸುವ ಮೂಲಕ "ಬಯಲು ಬಹಿರ್ದೆಸೆ ಗ್ರಾಮ" ಎನ್ನುವ ಪ್ರಶಸ್ತಿ ಪಡೆಯಲು ಸಿದ್ದವಾಗಿ ನಿಂತಿವೆ. ಆದರೆ ಎಲ್ಲಡೆ ಇನ್ನು ಶೌಚಾಲಯವೇ ನಿರ್ಮಾಣವಾಗಿಲ್ಲ! ಜೋಯಿಡಾ (15 ಗ್ರಾ.ಪಂಗಳು) ಕಾರವಾರ(18 ಗ್ರಾ.ಪಂಗಳು) ಮತ್ತು ಸಿರಸಿ(31 ಗ್ರಾ.ಪಂಗಳು) ಹಾಗೂ ಉಳಿದಂತೆ ಅಂಕೋಲಾ ತಾಲೂಕು (ಅಚವೆ,ಹಿಲ್ಲೂರು, ವಂದಿಗೆ, ಹಾರವಾಡ, … [Read more...] about ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು

ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ

September 6, 2017 by Sachin Hegde Leave a Comment

ಮರಳು

ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ

ಡಿಟಿಎಗೆ ನೂತನ ಸಾರಥಿಗಳಿವರು

June 17, 2017 by Sachin Hegde Leave a Comment

ದಾಂಡೇಲಿ;ದಾಂಡೇಲಿ ಪ್ರವಾಸೋಧ್ಯಮಿಗಳ ಸಂಘ (ಡಿ.ಟಿ.ಎ) ಇದರ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ಇತ್ತೀಚೆಗೆ ಜರುಗಿತು. ನೂತನ ಸಾಲಿನ ಅಧ್ಯಕ್ಷರಾಗಿ ಮಿಲೀಂದ ಕೋಡ್ಕಣಿಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮೋಹನ ಹಲವಾಯಿ ಮತ್ತು ಕೋಶಾಧಿಕಾರಿಯಾಗಿ ಮುರಳಿಧರ್ ನಾಯ್ಕ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಮಂಜು ರಾಥೋಡ ಮತ್ತು ರಾಜು ಸರ್ವರ್, ಸಹ ಕಾರ್ಯದರ್ಶಿಯಾಗಿ ಫರೀದ್ ಅವರು ಆಯ್ಕೆಯಾಗಿದ್ದಾರೆ. … [Read more...] about ಡಿಟಿಎಗೆ ನೂತನ ಸಾರಥಿಗಳಿವರು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar