ಭಟ್ಕಳ: ತಾಲೂಕಿನ ಸುಪ್ರಸಿದ್ದ ಮಾರಿ ಜಾತ್ರೆಯೂ ಬುಧವಾರದಂದು ಬೆಳಿಗ್ಗೆ 5.30ಕ್ಕೆ ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಗದ್ದುಗೆ ಏರುವುದರ ಮೂಲಕ ವಿದ್ಯುಕ್ತವಾಗಿ ಚಾಲನೆಗೊಂಡಿದೆ .ಮಂಗಳವಾರದಂದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದುಕೊರೋನಾ ಕರಿನೆರಳ ನಡುವೆ ನಿಗದಿತ ಸಂಖ್ಯೆಯ ಭಕ್ತರು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳ ನಡುವೆ … [Read more...] about ಕೋವಿಡ್ ಕರಿ ನೆರಳಿನಲ್ಲಿ ಸರಳವಾಗಿ ಚಾಲನೆಗೊಂಡ ಭಟ್ಕಳದ ಪ್ರಸಿದ್ಧ ಮಾರಿ ಜಾತ್ರೆ